July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ನಿನ್ನೆ ಶಾಸಕ ಹರೀಶ್ ಪೂಂಜ ಅವರ ಬಂಧನಕ್ಕೆ ಹೋಗಿ ಸಂಜೆ ತನಕ ಹೈಡ್ರಾಮಾ ನಡೆಸಿ ಕೊನೆಗೆ ಪೊಲೀಸರು ನೋಟಿಸ್ ನೀಡಿ ಹಿಂದುರುಗಿ ಬಂದ ಬಳಿಕ ರಾತ್ರಿ ಶಾಸಕರು ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದರು.

ರಾತ್ರಿ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಶಾಸಕರು ಹೇಳಿಕೆ ನೀಡಿದರು ನಂತರ ಠಾಣೆಯಲ್ಲಿ ಜಾಮೀನು ನೀಡಿದರು.

ಶಾಸಕರ ಜೊತೆ ಪ್ರಮುಖರಾದ ಸುನೀಲ್ ಕುಮಾರ್, ಕ್ಯಾ.ಬ್ರಜೇಶ್ ಚೌಟ, ಕ್ಯಾ. ಗಣೇಶ್ ಕಾರ್ಣಿಕ್, ಶ್ರೀನಿವಾಸ ರಾವ್ ಮೊದಲಾದವರು ಇದ್ದರು.

Related posts

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya
error: Content is protected !!