July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

ಉಜಿರೆ : ಮೇ 21ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎ ಸ್.ಇ ) ಇಲ್ಲಿ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಪ್ರಕೃತಿ ಚಿಕಿತ್ಸಾಲಯ ವಿಭಾಗದ ಡಾ. ಶಿವಪ್ರಸಾದ್ ಶೆಟ್ಟಿ ಅವರು ಉದ್ಘಾಟಿಸಿ ಯೋಗವು ನಿಮ್ಮ ಮನಸ್ಸು ಮತ್ತು ದೇಹವನ್ನು ಪುನರುಜ್ಜೀವನಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರತಿ ದಿನ ಯೋಗ ಮಾಡುವ ಜನರು ಯೋಗದ ಅವಧಿಯ ನಂತರ ಚೈತನ್ಯವನ್ನು ಅನುಭವಿಸುತ್ತಾರೆ ಎಂದು ಹೇಳುತ್ತಾ ಯೋಗದ ಮಹತ್ವವನ್ನು ತಿಳಿಸಿದರು.


ಡಾ| ವಿಶಾಖ ಹಾಗೂ ಡಾ| ಗೀತಾ ಶಾಲಾ ಶಿಕ್ಷಕರಿಗೆ ಮುಂದಿನ ಮೂರು ದಿನಗಳ ಕಾಲ ಯೋಗ ತರಬೇತಿಯನ್ನು ನೀಡಲಿದ್ದಾರೆ.
ಸಹ ಶಿಕ್ಷಕಿ ಶ್ರೀಮತಿ ಶಾಂತಿ ಜಾರ್ಜ್ ವೇದಿಕೆಯಲ್ಲಿ ಉಪಸ್ಥಿತಿಯಲ್ಲಿದ್ದರು. ಶಿಕ್ಷಕಿ ಶ್ರೀಮತಿ ಮಧುರ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ವಿದ್ಯುತ್ ಉಪಕೇಂದ್ರ ಕಾಮಗಾರಿ ವಿಳಂಬ: ಅರಣ್ಯ ಇಲಾಖೆ ಅನುಮತಿ ದೊರೆತ ಕೂಡಲೇ ಕಾಮಗಾರಿ ಮುಂದುವರಿಯುವುದು-ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!