25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

ಉಜಿರೆ : ಮೇ 21ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎ ಸ್.ಇ ) ಇಲ್ಲಿ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಪ್ರಕೃತಿ ಚಿಕಿತ್ಸಾಲಯ ವಿಭಾಗದ ಡಾ. ಶಿವಪ್ರಸಾದ್ ಶೆಟ್ಟಿ ಅವರು ಉದ್ಘಾಟಿಸಿ ಯೋಗವು ನಿಮ್ಮ ಮನಸ್ಸು ಮತ್ತು ದೇಹವನ್ನು ಪುನರುಜ್ಜೀವನಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರತಿ ದಿನ ಯೋಗ ಮಾಡುವ ಜನರು ಯೋಗದ ಅವಧಿಯ ನಂತರ ಚೈತನ್ಯವನ್ನು ಅನುಭವಿಸುತ್ತಾರೆ ಎಂದು ಹೇಳುತ್ತಾ ಯೋಗದ ಮಹತ್ವವನ್ನು ತಿಳಿಸಿದರು.


ಡಾ| ವಿಶಾಖ ಹಾಗೂ ಡಾ| ಗೀತಾ ಶಾಲಾ ಶಿಕ್ಷಕರಿಗೆ ಮುಂದಿನ ಮೂರು ದಿನಗಳ ಕಾಲ ಯೋಗ ತರಬೇತಿಯನ್ನು ನೀಡಲಿದ್ದಾರೆ.
ಸಹ ಶಿಕ್ಷಕಿ ಶ್ರೀಮತಿ ಶಾಂತಿ ಜಾರ್ಜ್ ವೇದಿಕೆಯಲ್ಲಿ ಉಪಸ್ಥಿತಿಯಲ್ಲಿದ್ದರು. ಶಿಕ್ಷಕಿ ಶ್ರೀಮತಿ ಮಧುರ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

Suddi Udaya
error: Content is protected !!