23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

ಉಜಿರೆ : ಮೇ 21ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎ ಸ್.ಇ ) ಇಲ್ಲಿ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಪ್ರಕೃತಿ ಚಿಕಿತ್ಸಾಲಯ ವಿಭಾಗದ ಡಾ. ಶಿವಪ್ರಸಾದ್ ಶೆಟ್ಟಿ ಅವರು ಉದ್ಘಾಟಿಸಿ ಯೋಗವು ನಿಮ್ಮ ಮನಸ್ಸು ಮತ್ತು ದೇಹವನ್ನು ಪುನರುಜ್ಜೀವನಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರತಿ ದಿನ ಯೋಗ ಮಾಡುವ ಜನರು ಯೋಗದ ಅವಧಿಯ ನಂತರ ಚೈತನ್ಯವನ್ನು ಅನುಭವಿಸುತ್ತಾರೆ ಎಂದು ಹೇಳುತ್ತಾ ಯೋಗದ ಮಹತ್ವವನ್ನು ತಿಳಿಸಿದರು.


ಡಾ| ವಿಶಾಖ ಹಾಗೂ ಡಾ| ಗೀತಾ ಶಾಲಾ ಶಿಕ್ಷಕರಿಗೆ ಮುಂದಿನ ಮೂರು ದಿನಗಳ ಕಾಲ ಯೋಗ ತರಬೇತಿಯನ್ನು ನೀಡಲಿದ್ದಾರೆ.
ಸಹ ಶಿಕ್ಷಕಿ ಶ್ರೀಮತಿ ಶಾಂತಿ ಜಾರ್ಜ್ ವೇದಿಕೆಯಲ್ಲಿ ಉಪಸ್ಥಿತಿಯಲ್ಲಿದ್ದರು. ಶಿಕ್ಷಕಿ ಶ್ರೀಮತಿ ಮಧುರ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya
error: Content is protected !!