September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ,ರೋಟರಿ ಕ್ಲಬ್ ಬೆಳ್ತಂಗಡಿ, ಕ್ಯಾನ್ ಫಿನ್ ಹೋಮ್ಸ್ ಸಂಸ್ಥೆ ಬೆಂಗಳೂರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮಗಳು ನಡೆಯಿತು.

ವಿಶೇಷವಾಗಿ ಕಾರ್ಯಕ್ರಮದಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ತಾಲೂಕಿನ 7 ಸರಕಾರಿ ಪ್ರೌಢ ಶಾಲೆಗಳ ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ಶಾಲಾ ಮುಖ್ಯೋಪಾಧ್ಯಾಯರಿಗೆ ಬದುಕು ಕಟ್ಟೋಣ ಬನ್ನಿ ತಂಡದಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.

617 ಅಂಕ ಗಳಿಸಿದ ಕಲ್ಮಂಜ ಶಾಲಾ ವಿದ್ಯಾರ್ಥಿ ತನುಶ್ರೀ,ಹೆಚ್.ಎಮ್ ಪೂರ್ಣಿಮಾ ಜೈನ್,612 ಅಂಕ ಗಳಿಸಿದ ಮಚ್ಚಿನದ ಜಿಯಾದ್,ಹೆಚ್.ಎಮ್ ಪ್ರಕಾಶ್ ನಾಯ್ಕ್, ಬಳಂಜ ಪ್ರೌಢ ಶಾಲಾ ಶರಣ್ಯ ಎಸ್ 609,ಮನ್ವಿತಾ ಪೂಜಾರಿ 604,ಮುಖ್ಯೋಪಾಧ್ಯಾಯಿನಿ ಸುಲೋಚನಾ, ಗುರುವಾಯನಕೆರೆ ಪ್ರೌಢ ಶಾಲೆಯ ವೈಶಾಲಿ 606 ಹಾಗೂ ಸಿಂದೂರ ಆರ್ ಅವರಿಗೆ 602 ಅಂಕ, ಹೆಚ್.ಎಮ್ ಪದ್ಮಲತಾ,ಕಾರ್ಯತ್ತಡ್ಕ ಶಾಲೆಯ ಮೇಘನಾರವರಿಗೆ 603,ಹೆಚ್.ಎಮ್ ಯಾಕೂಬ್ ಅವರನ್ನು ವೇದಿಕೆಯಲ್ಲಿದ್ದ ಗೌರವಾನ್ವಿತರು ಸನ್ಮಾನಿಸಿದರು.

Related posts

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಉಜಿರೆಯಲ್ಲಿ ರಾಷ್ಟ್ರಪತಿಗಳ ಹೆಸರಿನಲ್ಲಿ 6.20 ಎಕ್ರೆ ಜಮೀನು: ಸರ್ಕಲ್‌ನಿಂದ ಬೆಳಾಲು ಕ್ರಾಸ್ ತನಕ ವಿಸ್ತಾರ-ದಿಶಾಂಕ್ ಆ್ಯಪ್‌ನಲ್ಲಿ ಪತ್ತೆ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!