July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ 597 ಅಂಕಗಳ ಮೂಲಕ ರಾಜ್ಯ ಕ್ಕೆ ಎರಡನೆಯ ಸ್ಥಾನ ಪಡೆದ ಧನ್ವಿ ಭಟ್ ಹಾಗೂ 595 ಅಂಕಗಳ ಮೂಲಕ ರಾಜ್ಯಕ್ಕೆ ನಾಲ್ಕನೆಯ ಸ್ಥಾನ ಪಡೆದ ಅನುಪ್ರಿಯ ಇವರನ್ನು ಆಕ್ಷರೋತ್ಸವ – ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನದಲ್ಲಿ ಸನ್ಮಾನಿಸಲಾಯಿತು.

ಶಾಲು ಹೊದಿಸಿ, ಪೇಟಾ ತೊಡಿಸಿ, ಹಾರ ಹಾಕಿ, ಫಲಪುಷ್ಪ, ಸ್ಮರಣಿಕೆಯ ಜೊತೆಗೆ, ತಲಾ ಒಂದು ಲಕ್ಷ ರೂಪಾಯಿ ನಗದು ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಧನ್ವಿ ಭಟ್ ಅವರ ತಾಯಿ ಪ್ರೀತಿಕಾ, ಅನುಪ್ರಿಯಾ ಹೆತ್ತವರಾದ ಚಂದ್ರಶೇಖರ ಪಿಕೆ, ಪೂರ್ಣಿಮಾ ಈ ಸಂದರ್ಭದಲ್ಲಿ ಜೊತೆಗಿದ್ದರು. ಅತಿಥಿಗಳಾದ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಡಾ.ಸುಬ್ಬಣ್ಣ ರೈ, ಡಾ.ಶ್ರೀನಾಥ್ ಎಂ. ಪಿ, ಸಂಪತ್ ಸುವರ್ಣ ಹಾಗೂ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಅಭಿರಾಮ್ ಬಿ.ಎಸ್, ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಕಂದಾಯ ಇಲಾಖೆಯ ಜಿಲ್ಲಾಮಟ್ಟದ ಕ್ರೀಡಾಕೂಟ: ಹಗ್ಗಜಗ್ಗಾಟ ಹಾಗೂ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಬೆಳ್ತಂಗಡಿಗೆ ಪ್ರಶಸ್ತಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya
error: Content is protected !!