April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬೆಳ್ತಂಗಡಿ : ಏಕಾ ಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಉಚ್ಚವ್ ಪುರೈ ನಿ, ಉಜ್ವ ಕಾಲಿಪ್ಪರಾ ಭರಾಯಿಚ್ ನಿವಾಸಿ ಅನಿಲ್ ಚೌಹಾಣ್ ಎಂಬವರು ಮೇ 22 ರಂದು ಅವರ ಸಂಸ್ಥೆಯ ಬಾಬ್ತು ವಾಹನದಲ್ಲಿ ಗುರುವಾಯನಕೆರೆಯಿಂದ ಉಜಿರೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಸಮಯ ಮಧ್ಯಾಹ್ನ ಬೆಳ್ತಂಗಡಿ ಕಸಬಾ ಗ್ರಾಮದ ಲೋಬೋ ಮೋಟರ್ಸ್ ಅಂಗಡಿಯ ಮುಂಭಾಗ ಬರುತ್ತಿದ್ದಂತೆ ಎಡಬದಿಯಲ್ಲಿ ನಿಂತಿದ್ದ ಅನ್ಸಿ ಅಗೇರಿಯಾ ಎಂಬಾತನು ಒಮ್ಮೆಲೆ ಏಕಾ ಎಕಿ ಪಿರ್ಯಾದಿದಾರರ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಗೆ ಬಿದ್ದಾಗ ಅಲ್ಲಿ ಸೇರಿದ ಸಾರ್ವಜನಿಕರ ಸಹಾಯದಿಂದ ಆತನನ್ನು ಎತ್ತಿ ಉಪಚರಿಸಿ ನೋಡಲಾಗಿ ಸದ್ರಿ ವ್ಯಕ್ತಿಯ ಸೊಂಟದಿಂದ ಕೆಳಗೆ ಸಂಪೂರ್ಣ ಜಖಂಗೊಂಡು ಅಸ್ವಸ್ಥನಾಗಿದ್ದವನನ್ನು ಅಲ್ಲಿ ಸೇರಿದವರು ಆಟೋ ವೊಂದರಲ್ಲಿ ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಯಲ್ಲಿರುತ್ತಾ ಫಲಕಾರಿಯಾದೆ ಸಂಜೆ ಮೃತಪಟ್ಟಿರುವುದಾಗಿ ವರದಿಯಾಗಿದೆ .

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಯು ಡಿ ಆರ್ ನಂ 22/2024 ಕಲಂ; 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya
error: Content is protected !!