37.8 C
ಪುತ್ತೂರು, ಬೆಳ್ತಂಗಡಿ
March 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ ಉಪ್ಪಾರ್ಣ (95 ವ) ಅಲ್ಪಕಾಲದ ಅಸೌಖ್ಯದಿಂದ (ಇಂದು)ಮೇ 23ರ ಮುಂಜಾನೆ ನಿಧನರಾದರು.

ಮೃತರು ಪುತ್ರರಾದ ನೆಲ್ಯಾಡಿ ಶ್ರೀನಿಧಿ ಫೈನಾನ್ಸ್ ಮತ್ತು ಶ್ರೀನಿಧಿ ಬಯೋಪ್ಲೇಟ್ಸ್ ಮಾಲಕ ಸುಬ್ರಹ್ಮಣ್ಯ ಉಪ್ಪಾರ್ಣ, ಶ್ರೀನಿಧಿ ಪ್ರಿಂಟರ್ಸ್ ಮತ್ತು ಗ್ರಾಫಿಕ್ಸ್ ನ ಮಾಲಕ ರಾಜೇಂದ್ರ ಪ್ರಸಾದ್ ಉಪ್ಪಾರ್ಣ, ಬೆಂಗಳೂರು ವಿದ್ಯಾಪೀಠದಲ್ಲಿ ಅರ್ಚಕರಾಗಿರುವ ಶ್ರೀನಿವಾಸ ಮೂರ್ತಿ ಉಪ್ಪಾರ್ಣ ಹಾಗೂ ಮೂವರು ಪುತ್ರಿಯರಾದ ಮಾಧವಿ, ಮಂಜುಳಾ, ಭಾರತಿ ಮತ್ತು ಸೊಸೆಯಂದಿರಾದ ನಿರ್ಮಲ, ಮಮತಾ, ಸುಜಾತ ಸೇರಿದಂತೆ ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya
error: Content is protected !!