30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ ಉಪ್ಪಾರ್ಣ (95 ವ) ಅಲ್ಪಕಾಲದ ಅಸೌಖ್ಯದಿಂದ (ಇಂದು)ಮೇ 23ರ ಮುಂಜಾನೆ ನಿಧನರಾದರು.

ಮೃತರು ಪುತ್ರರಾದ ನೆಲ್ಯಾಡಿ ಶ್ರೀನಿಧಿ ಫೈನಾನ್ಸ್ ಮತ್ತು ಶ್ರೀನಿಧಿ ಬಯೋಪ್ಲೇಟ್ಸ್ ಮಾಲಕ ಸುಬ್ರಹ್ಮಣ್ಯ ಉಪ್ಪಾರ್ಣ, ಶ್ರೀನಿಧಿ ಪ್ರಿಂಟರ್ಸ್ ಮತ್ತು ಗ್ರಾಫಿಕ್ಸ್ ನ ಮಾಲಕ ರಾಜೇಂದ್ರ ಪ್ರಸಾದ್ ಉಪ್ಪಾರ್ಣ, ಬೆಂಗಳೂರು ವಿದ್ಯಾಪೀಠದಲ್ಲಿ ಅರ್ಚಕರಾಗಿರುವ ಶ್ರೀನಿವಾಸ ಮೂರ್ತಿ ಉಪ್ಪಾರ್ಣ ಹಾಗೂ ಮೂವರು ಪುತ್ರಿಯರಾದ ಮಾಧವಿ, ಮಂಜುಳಾ, ಭಾರತಿ ಮತ್ತು ಸೊಸೆಯಂದಿರಾದ ನಿರ್ಮಲ, ಮಮತಾ, ಸುಜಾತ ಸೇರಿದಂತೆ ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!