38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ ಉಪ್ಪಾರ್ಣ (95 ವ) ಅಲ್ಪಕಾಲದ ಅಸೌಖ್ಯದಿಂದ (ಇಂದು)ಮೇ 23ರ ಮುಂಜಾನೆ ನಿಧನರಾದರು.

ಮೃತರು ಪುತ್ರರಾದ ನೆಲ್ಯಾಡಿ ಶ್ರೀನಿಧಿ ಫೈನಾನ್ಸ್ ಮತ್ತು ಶ್ರೀನಿಧಿ ಬಯೋಪ್ಲೇಟ್ಸ್ ಮಾಲಕ ಸುಬ್ರಹ್ಮಣ್ಯ ಉಪ್ಪಾರ್ಣ, ಶ್ರೀನಿಧಿ ಪ್ರಿಂಟರ್ಸ್ ಮತ್ತು ಗ್ರಾಫಿಕ್ಸ್ ನ ಮಾಲಕ ರಾಜೇಂದ್ರ ಪ್ರಸಾದ್ ಉಪ್ಪಾರ್ಣ, ಬೆಂಗಳೂರು ವಿದ್ಯಾಪೀಠದಲ್ಲಿ ಅರ್ಚಕರಾಗಿರುವ ಶ್ರೀನಿವಾಸ ಮೂರ್ತಿ ಉಪ್ಪಾರ್ಣ ಹಾಗೂ ಮೂವರು ಪುತ್ರಿಯರಾದ ಮಾಧವಿ, ಮಂಜುಳಾ, ಭಾರತಿ ಮತ್ತು ಸೊಸೆಯಂದಿರಾದ ನಿರ್ಮಲ, ಮಮತಾ, ಸುಜಾತ ಸೇರಿದಂತೆ ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya
error: Content is protected !!