September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ ಉಪ್ಪಾರ್ಣ (95 ವ) ಅಲ್ಪಕಾಲದ ಅಸೌಖ್ಯದಿಂದ (ಇಂದು)ಮೇ 23ರ ಮುಂಜಾನೆ ನಿಧನರಾದರು.

ಮೃತರು ಪುತ್ರರಾದ ನೆಲ್ಯಾಡಿ ಶ್ರೀನಿಧಿ ಫೈನಾನ್ಸ್ ಮತ್ತು ಶ್ರೀನಿಧಿ ಬಯೋಪ್ಲೇಟ್ಸ್ ಮಾಲಕ ಸುಬ್ರಹ್ಮಣ್ಯ ಉಪ್ಪಾರ್ಣ, ಶ್ರೀನಿಧಿ ಪ್ರಿಂಟರ್ಸ್ ಮತ್ತು ಗ್ರಾಫಿಕ್ಸ್ ನ ಮಾಲಕ ರಾಜೇಂದ್ರ ಪ್ರಸಾದ್ ಉಪ್ಪಾರ್ಣ, ಬೆಂಗಳೂರು ವಿದ್ಯಾಪೀಠದಲ್ಲಿ ಅರ್ಚಕರಾಗಿರುವ ಶ್ರೀನಿವಾಸ ಮೂರ್ತಿ ಉಪ್ಪಾರ್ಣ ಹಾಗೂ ಮೂವರು ಪುತ್ರಿಯರಾದ ಮಾಧವಿ, ಮಂಜುಳಾ, ಭಾರತಿ ಮತ್ತು ಸೊಸೆಯಂದಿರಾದ ನಿರ್ಮಲ, ಮಮತಾ, ಸುಜಾತ ಸೇರಿದಂತೆ ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ಡಿ.14: ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!