22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ ಉಪ್ಪಾರ್ಣ (95 ವ) ಅಲ್ಪಕಾಲದ ಅಸೌಖ್ಯದಿಂದ (ಇಂದು)ಮೇ 23ರ ಮುಂಜಾನೆ ನಿಧನರಾದರು.

ಮೃತರು ಪುತ್ರರಾದ ನೆಲ್ಯಾಡಿ ಶ್ರೀನಿಧಿ ಫೈನಾನ್ಸ್ ಮತ್ತು ಶ್ರೀನಿಧಿ ಬಯೋಪ್ಲೇಟ್ಸ್ ಮಾಲಕ ಸುಬ್ರಹ್ಮಣ್ಯ ಉಪ್ಪಾರ್ಣ, ಶ್ರೀನಿಧಿ ಪ್ರಿಂಟರ್ಸ್ ಮತ್ತು ಗ್ರಾಫಿಕ್ಸ್ ನ ಮಾಲಕ ರಾಜೇಂದ್ರ ಪ್ರಸಾದ್ ಉಪ್ಪಾರ್ಣ, ಬೆಂಗಳೂರು ವಿದ್ಯಾಪೀಠದಲ್ಲಿ ಅರ್ಚಕರಾಗಿರುವ ಶ್ರೀನಿವಾಸ ಮೂರ್ತಿ ಉಪ್ಪಾರ್ಣ ಹಾಗೂ ಮೂವರು ಪುತ್ರಿಯರಾದ ಮಾಧವಿ, ಮಂಜುಳಾ, ಭಾರತಿ ಮತ್ತು ಸೊಸೆಯಂದಿರಾದ ನಿರ್ಮಲ, ಮಮತಾ, ಸುಜಾತ ಸೇರಿದಂತೆ ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರಾಜ್ಯಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಚಾಂಪಿಯನ್ಸ್

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದಿಂದ ಮಾಸಿಕ ಸಂತೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ ರೂ.11 ಕೋಟಿ ಅನುದಾನ ಬಿಡುಗಡೆ

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ಧರ್ಮಸ್ಥಳ :ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟೀಯ ವೈದ್ಯರ ದಿನಾಚರಣೆ

Suddi Udaya
error: Content is protected !!