37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ನಾಯಕರ ಶೃಂಗ ಸಭೆ ಅಧ್ಯಕ್ಷರಾದ ನವಾಝ್ ಕಟ್ಟೆ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಮೇ 22 ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫೈಝಿ ಭಾರತ ದೇಶದ ಪ್ರಸಕ್ತ ಸನ್ನಿವೇಶ ಹಾಗೂ ಇದಕ್ಕಿರುವ ಪರಿಹಾರವನ್ನು ನಾಯಕರಿಗೆ ಮನವರಿಕೆ ಮಾಡಿಕೊಟ್ಟರು.
ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಸಮಾರೋಪ ಭಾಷಣವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಸುಹೈಲ್ ಖಾನ್, ಬೆಳ್ತಂಗಡಿ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಹನೀಫ್ ಪುಂಜಾಲಕಟ್ಟೆ, ಇನಾಸ್ ರೋಡ್ರಿಗಸ್, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಫಝಲ್ ಉಜಿರೆ, ಸಾದಿಕ್ ಲಾಯಿಲ, ಕೋಶಾಧಿಕಾರಿ ಅಶ್ರಫ್ ಕಟ್ಟೆ ಹಾಗೂ ಕ್ಷೇತ್ರ ವ್ಯಾಪ್ತಿಯ ಎಲ್ಲಾ ನಾಯಕರು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya
error: Content is protected !!