September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ನಾಯಕರ ಶೃಂಗ ಸಭೆ ಅಧ್ಯಕ್ಷರಾದ ನವಾಝ್ ಕಟ್ಟೆ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಮೇ 22 ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫೈಝಿ ಭಾರತ ದೇಶದ ಪ್ರಸಕ್ತ ಸನ್ನಿವೇಶ ಹಾಗೂ ಇದಕ್ಕಿರುವ ಪರಿಹಾರವನ್ನು ನಾಯಕರಿಗೆ ಮನವರಿಕೆ ಮಾಡಿಕೊಟ್ಟರು.
ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಸಮಾರೋಪ ಭಾಷಣವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಸುಹೈಲ್ ಖಾನ್, ಬೆಳ್ತಂಗಡಿ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಹನೀಫ್ ಪುಂಜಾಲಕಟ್ಟೆ, ಇನಾಸ್ ರೋಡ್ರಿಗಸ್, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಫಝಲ್ ಉಜಿರೆ, ಸಾದಿಕ್ ಲಾಯಿಲ, ಕೋಶಾಧಿಕಾರಿ ಅಶ್ರಫ್ ಕಟ್ಟೆ ಹಾಗೂ ಕ್ಷೇತ್ರ ವ್ಯಾಪ್ತಿಯ ಎಲ್ಲಾ ನಾಯಕರು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಪಡಂಗಡಿ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಕಾಯರ್ತಡ್ಕ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ನಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ

Suddi Udaya
error: Content is protected !!