25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ನಿನ್ನೆ ಶಾಸಕ ಹರೀಶ್ ಪೂಂಜ ಅವರ ಬಂಧನಕ್ಕೆ ಹೋಗಿ ಸಂಜೆ ತನಕ ಹೈಡ್ರಾಮಾ ನಡೆಸಿ ಕೊನೆಗೆ ಪೊಲೀಸರು ನೋಟಿಸ್ ನೀಡಿ ಹಿಂದುರುಗಿ ಬಂದ ಬಳಿಕ ರಾತ್ರಿ ಶಾಸಕರು ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದರು.

ರಾತ್ರಿ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಶಾಸಕರು ಹೇಳಿಕೆ ನೀಡಿದರು ನಂತರ ಠಾಣೆಯಲ್ಲಿ ಜಾಮೀನು ನೀಡಿದರು.

ಶಾಸಕರ ಜೊತೆ ಪ್ರಮುಖರಾದ ಸುನೀಲ್ ಕುಮಾರ್, ಕ್ಯಾ.ಬ್ರಜೇಶ್ ಚೌಟ, ಕ್ಯಾ. ಗಣೇಶ್ ಕಾರ್ಣಿಕ್, ಶ್ರೀನಿವಾಸ ರಾವ್ ಮೊದಲಾದವರು ಇದ್ದರು.

Related posts

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

Suddi Udaya

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya
error: Content is protected !!