ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ by Suddi UdayaMay 23, 2024May 23, 2024 Share0 ಶಿಶಿಲ: ಶಿಶಿಲ ಗ್ರಾಮದ ಒಟ್ಲ ನಿವಾಸಿ ನಾರಾಯಣ ಪೂಜಾರಿ(69ವ) ರವರು ಮೇ 21 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಸುಮತಿ, ಇಬ್ಬರು ಪುತ್ರರಾದ ನಿಕೇತನ್ ಕುಮಾರ್, ಶೈಲೇಶ್ ಕುಮಾರ್ ಓರ್ವ ಪುತ್ರಿ ರಮ್ಯಶ್ರೀ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp