23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

ಶಿಶಿಲ: ಶಿಶಿಲ ಗ್ರಾಮದ ಒಟ್ಲ ನಿವಾಸಿ ನಾರಾಯಣ ಪೂಜಾರಿ(69ವ) ರವರು ಮೇ 21 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಸುಮತಿ, ಇಬ್ಬರು ಪುತ್ರರಾದ ನಿಕೇತನ್ ಕುಮಾರ್, ಶೈಲೇಶ್ ಕುಮಾರ್ ಓರ್ವ ಪುತ್ರಿ ‍ರಮ್ಯಶ್ರೀ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya

ಬೆಳಾಲು : ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

Suddi Udaya

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

Suddi Udaya

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya
error: Content is protected !!