25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

ಶಿಶಿಲ: ಶಿಶಿಲ ಗ್ರಾಮದ ಒಟ್ಲ ನಿವಾಸಿ ನಾರಾಯಣ ಪೂಜಾರಿ(69ವ) ರವರು ಮೇ 21 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಸುಮತಿ, ಇಬ್ಬರು ಪುತ್ರರಾದ ನಿಕೇತನ್ ಕುಮಾರ್, ಶೈಲೇಶ್ ಕುಮಾರ್ ಓರ್ವ ಪುತ್ರಿ ‍ರಮ್ಯಶ್ರೀ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

Suddi Udaya
error: Content is protected !!