22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

ಶಿಶಿಲ: ಶಿಶಿಲ ಗ್ರಾಮದ ಒಟ್ಲ ನಿವಾಸಿ ನಾರಾಯಣ ಪೂಜಾರಿ(69ವ) ರವರು ಮೇ 21 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಸುಮತಿ, ಇಬ್ಬರು ಪುತ್ರರಾದ ನಿಕೇತನ್ ಕುಮಾರ್, ಶೈಲೇಶ್ ಕುಮಾರ್ ಓರ್ವ ಪುತ್ರಿ ‍ರಮ್ಯಶ್ರೀ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya
error: Content is protected !!