23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

ಶಿಶಿಲ: ಶಿಶಿಲ ಗ್ರಾಮದ ಒಟ್ಲ ನಿವಾಸಿ ನಾರಾಯಣ ಪೂಜಾರಿ(69ವ) ರವರು ಮೇ 21 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಸುಮತಿ, ಇಬ್ಬರು ಪುತ್ರರಾದ ನಿಕೇತನ್ ಕುಮಾರ್, ಶೈಲೇಶ್ ಕುಮಾರ್ ಓರ್ವ ಪುತ್ರಿ ‍ರಮ್ಯಶ್ರೀ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) ಹೃದಯಾಘಾತದಿಂದ ನಿಧನ.

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya

ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದಿಂದ ಗುಣಮಟ್ಟ ಪರಿವೀಕ್ಷಣೆ

Suddi Udaya

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya
error: Content is protected !!