37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿದ್ದಂತಹ ಡಾ. ಬಿ ಯಶೋವರ್ಮ ಅವರಿಗೆ ಅವರ ಎರಡನೆಯ ಪುಣ್ಯಸ್ಮರಣೆ ಯಶೋನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಹ ಶಿಕ್ಷಕಿ ಶ್ರೀಮತಿ ರಾಮಾರಾಜೇಶ್ ಹಾಗೂ ಶ್ರೀಮತಿ ಆಶಾ ಡಾ.ಯಶೋವರ್ಮರವರ ಪುಸ್ತಕ ಪ್ರೀತಿ,ನಡೆ ನುಡಿ, ಆಗಾಧ ಜ್ಞಾನದ ಬಗ್ಗೆ ನುಡಿದರು.

ನಂತರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ರಕ್ತದೊತ್ತಡ ತಪಾಸಣೆಯನ್ನು ಪೋಷಕರಿಗೆ ಹಾಗೂ ಶಿಕ್ಷಕರಿಗೆ ಹಮ್ಮಿಕೊಳ್ಳಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ನೆರವೇರಿಸಲಾಯಿತು.

Related posts

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya
error: Content is protected !!