25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿದ್ದಂತಹ ಡಾ. ಬಿ ಯಶೋವರ್ಮ ಅವರಿಗೆ ಅವರ ಎರಡನೆಯ ಪುಣ್ಯಸ್ಮರಣೆ ಯಶೋನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಹ ಶಿಕ್ಷಕಿ ಶ್ರೀಮತಿ ರಾಮಾರಾಜೇಶ್ ಹಾಗೂ ಶ್ರೀಮತಿ ಆಶಾ ಡಾ.ಯಶೋವರ್ಮರವರ ಪುಸ್ತಕ ಪ್ರೀತಿ,ನಡೆ ನುಡಿ, ಆಗಾಧ ಜ್ಞಾನದ ಬಗ್ಗೆ ನುಡಿದರು.

ನಂತರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ರಕ್ತದೊತ್ತಡ ತಪಾಸಣೆಯನ್ನು ಪೋಷಕರಿಗೆ ಹಾಗೂ ಶಿಕ್ಷಕರಿಗೆ ಹಮ್ಮಿಕೊಳ್ಳಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ನೆರವೇರಿಸಲಾಯಿತು.

Related posts

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya
error: Content is protected !!