April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

ಉಜಿರೆ : ಮೇ 21ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎ ಸ್.ಇ ) ಇಲ್ಲಿ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಪ್ರಕೃತಿ ಚಿಕಿತ್ಸಾಲಯ ವಿಭಾಗದ ಡಾ. ಶಿವಪ್ರಸಾದ್ ಶೆಟ್ಟಿ ಅವರು ಉದ್ಘಾಟಿಸಿ ಯೋಗವು ನಿಮ್ಮ ಮನಸ್ಸು ಮತ್ತು ದೇಹವನ್ನು ಪುನರುಜ್ಜೀವನಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರತಿ ದಿನ ಯೋಗ ಮಾಡುವ ಜನರು ಯೋಗದ ಅವಧಿಯ ನಂತರ ಚೈತನ್ಯವನ್ನು ಅನುಭವಿಸುತ್ತಾರೆ ಎಂದು ಹೇಳುತ್ತಾ ಯೋಗದ ಮಹತ್ವವನ್ನು ತಿಳಿಸಿದರು.


ಡಾ| ವಿಶಾಖ ಹಾಗೂ ಡಾ| ಗೀತಾ ಶಾಲಾ ಶಿಕ್ಷಕರಿಗೆ ಮುಂದಿನ ಮೂರು ದಿನಗಳ ಕಾಲ ಯೋಗ ತರಬೇತಿಯನ್ನು ನೀಡಲಿದ್ದಾರೆ.
ಸಹ ಶಿಕ್ಷಕಿ ಶ್ರೀಮತಿ ಶಾಂತಿ ಜಾರ್ಜ್ ವೇದಿಕೆಯಲ್ಲಿ ಉಪಸ್ಥಿತಿಯಲ್ಲಿದ್ದರು. ಶಿಕ್ಷಕಿ ಶ್ರೀಮತಿ ಮಧುರ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!