25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

ಉಜಿರೆ : ಮೇ 21ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎ ಸ್.ಇ ) ಇಲ್ಲಿ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಪ್ರಕೃತಿ ಚಿಕಿತ್ಸಾಲಯ ವಿಭಾಗದ ಡಾ. ಶಿವಪ್ರಸಾದ್ ಶೆಟ್ಟಿ ಅವರು ಉದ್ಘಾಟಿಸಿ ಯೋಗವು ನಿಮ್ಮ ಮನಸ್ಸು ಮತ್ತು ದೇಹವನ್ನು ಪುನರುಜ್ಜೀವನಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರತಿ ದಿನ ಯೋಗ ಮಾಡುವ ಜನರು ಯೋಗದ ಅವಧಿಯ ನಂತರ ಚೈತನ್ಯವನ್ನು ಅನುಭವಿಸುತ್ತಾರೆ ಎಂದು ಹೇಳುತ್ತಾ ಯೋಗದ ಮಹತ್ವವನ್ನು ತಿಳಿಸಿದರು.


ಡಾ| ವಿಶಾಖ ಹಾಗೂ ಡಾ| ಗೀತಾ ಶಾಲಾ ಶಿಕ್ಷಕರಿಗೆ ಮುಂದಿನ ಮೂರು ದಿನಗಳ ಕಾಲ ಯೋಗ ತರಬೇತಿಯನ್ನು ನೀಡಲಿದ್ದಾರೆ.
ಸಹ ಶಿಕ್ಷಕಿ ಶ್ರೀಮತಿ ಶಾಂತಿ ಜಾರ್ಜ್ ವೇದಿಕೆಯಲ್ಲಿ ಉಪಸ್ಥಿತಿಯಲ್ಲಿದ್ದರು. ಶಿಕ್ಷಕಿ ಶ್ರೀಮತಿ ಮಧುರ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya
error: Content is protected !!