25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

ಉಜಿರೆ : ಮೇ 21ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎ ಸ್.ಇ ) ಇಲ್ಲಿ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಪ್ರಕೃತಿ ಚಿಕಿತ್ಸಾಲಯ ವಿಭಾಗದ ಡಾ. ಶಿವಪ್ರಸಾದ್ ಶೆಟ್ಟಿ ಅವರು ಉದ್ಘಾಟಿಸಿ ಯೋಗವು ನಿಮ್ಮ ಮನಸ್ಸು ಮತ್ತು ದೇಹವನ್ನು ಪುನರುಜ್ಜೀವನಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರತಿ ದಿನ ಯೋಗ ಮಾಡುವ ಜನರು ಯೋಗದ ಅವಧಿಯ ನಂತರ ಚೈತನ್ಯವನ್ನು ಅನುಭವಿಸುತ್ತಾರೆ ಎಂದು ಹೇಳುತ್ತಾ ಯೋಗದ ಮಹತ್ವವನ್ನು ತಿಳಿಸಿದರು.


ಡಾ| ವಿಶಾಖ ಹಾಗೂ ಡಾ| ಗೀತಾ ಶಾಲಾ ಶಿಕ್ಷಕರಿಗೆ ಮುಂದಿನ ಮೂರು ದಿನಗಳ ಕಾಲ ಯೋಗ ತರಬೇತಿಯನ್ನು ನೀಡಲಿದ್ದಾರೆ.
ಸಹ ಶಿಕ್ಷಕಿ ಶ್ರೀಮತಿ ಶಾಂತಿ ಜಾರ್ಜ್ ವೇದಿಕೆಯಲ್ಲಿ ಉಪಸ್ಥಿತಿಯಲ್ಲಿದ್ದರು. ಶಿಕ್ಷಕಿ ಶ್ರೀಮತಿ ಮಧುರ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya
error: Content is protected !!