23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ,ರೋಟರಿ ಕ್ಲಬ್ ಬೆಳ್ತಂಗಡಿ, ಕ್ಯಾನ್ ಫಿನ್ ಹೋಮ್ಸ್ ಸಂಸ್ಥೆ ಬೆಂಗಳೂರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮಗಳು ನಡೆಯಿತು.

ವಿಶೇಷವಾಗಿ ಕಾರ್ಯಕ್ರಮದಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ತಾಲೂಕಿನ 7 ಸರಕಾರಿ ಪ್ರೌಢ ಶಾಲೆಗಳ ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ಶಾಲಾ ಮುಖ್ಯೋಪಾಧ್ಯಾಯರಿಗೆ ಬದುಕು ಕಟ್ಟೋಣ ಬನ್ನಿ ತಂಡದಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.

617 ಅಂಕ ಗಳಿಸಿದ ಕಲ್ಮಂಜ ಶಾಲಾ ವಿದ್ಯಾರ್ಥಿ ತನುಶ್ರೀ,ಹೆಚ್.ಎಮ್ ಪೂರ್ಣಿಮಾ ಜೈನ್,612 ಅಂಕ ಗಳಿಸಿದ ಮಚ್ಚಿನದ ಜಿಯಾದ್,ಹೆಚ್.ಎಮ್ ಪ್ರಕಾಶ್ ನಾಯ್ಕ್, ಬಳಂಜ ಪ್ರೌಢ ಶಾಲಾ ಶರಣ್ಯ ಎಸ್ 609,ಮನ್ವಿತಾ ಪೂಜಾರಿ 604,ಮುಖ್ಯೋಪಾಧ್ಯಾಯಿನಿ ಸುಲೋಚನಾ, ಗುರುವಾಯನಕೆರೆ ಪ್ರೌಢ ಶಾಲೆಯ ವೈಶಾಲಿ 606 ಹಾಗೂ ಸಿಂದೂರ ಆರ್ ಅವರಿಗೆ 602 ಅಂಕ, ಹೆಚ್.ಎಮ್ ಪದ್ಮಲತಾ,ಕಾರ್ಯತ್ತಡ್ಕ ಶಾಲೆಯ ಮೇಘನಾರವರಿಗೆ 603,ಹೆಚ್.ಎಮ್ ಯಾಕೂಬ್ ಅವರನ್ನು ವೇದಿಕೆಯಲ್ಲಿದ್ದ ಗೌರವಾನ್ವಿತರು ಸನ್ಮಾನಿಸಿದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya
error: Content is protected !!