25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ ಉಪ್ಪಾರ್ಣ (95 ವ) ಅಲ್ಪಕಾಲದ ಅಸೌಖ್ಯದಿಂದ (ಇಂದು)ಮೇ 23ರ ಮುಂಜಾನೆ ನಿಧನರಾದರು.

ಮೃತರು ಪುತ್ರರಾದ ನೆಲ್ಯಾಡಿ ಶ್ರೀನಿಧಿ ಫೈನಾನ್ಸ್ ಮತ್ತು ಶ್ರೀನಿಧಿ ಬಯೋಪ್ಲೇಟ್ಸ್ ಮಾಲಕ ಸುಬ್ರಹ್ಮಣ್ಯ ಉಪ್ಪಾರ್ಣ, ಶ್ರೀನಿಧಿ ಪ್ರಿಂಟರ್ಸ್ ಮತ್ತು ಗ್ರಾಫಿಕ್ಸ್ ನ ಮಾಲಕ ರಾಜೇಂದ್ರ ಪ್ರಸಾದ್ ಉಪ್ಪಾರ್ಣ, ಬೆಂಗಳೂರು ವಿದ್ಯಾಪೀಠದಲ್ಲಿ ಅರ್ಚಕರಾಗಿರುವ ಶ್ರೀನಿವಾಸ ಮೂರ್ತಿ ಉಪ್ಪಾರ್ಣ ಹಾಗೂ ಮೂವರು ಪುತ್ರಿಯರಾದ ಮಾಧವಿ, ಮಂಜುಳಾ, ಭಾರತಿ ಮತ್ತು ಸೊಸೆಯಂದಿರಾದ ನಿರ್ಮಲ, ಮಮತಾ, ಸುಜಾತ ಸೇರಿದಂತೆ ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya
error: Content is protected !!