September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ ಉಪ್ಪಾರ್ಣ (95 ವ) ಅಲ್ಪಕಾಲದ ಅಸೌಖ್ಯದಿಂದ (ಇಂದು)ಮೇ 23ರ ಮುಂಜಾನೆ ನಿಧನರಾದರು.

ಮೃತರು ಪುತ್ರರಾದ ನೆಲ್ಯಾಡಿ ಶ್ರೀನಿಧಿ ಫೈನಾನ್ಸ್ ಮತ್ತು ಶ್ರೀನಿಧಿ ಬಯೋಪ್ಲೇಟ್ಸ್ ಮಾಲಕ ಸುಬ್ರಹ್ಮಣ್ಯ ಉಪ್ಪಾರ್ಣ, ಶ್ರೀನಿಧಿ ಪ್ರಿಂಟರ್ಸ್ ಮತ್ತು ಗ್ರಾಫಿಕ್ಸ್ ನ ಮಾಲಕ ರಾಜೇಂದ್ರ ಪ್ರಸಾದ್ ಉಪ್ಪಾರ್ಣ, ಬೆಂಗಳೂರು ವಿದ್ಯಾಪೀಠದಲ್ಲಿ ಅರ್ಚಕರಾಗಿರುವ ಶ್ರೀನಿವಾಸ ಮೂರ್ತಿ ಉಪ್ಪಾರ್ಣ ಹಾಗೂ ಮೂವರು ಪುತ್ರಿಯರಾದ ಮಾಧವಿ, ಮಂಜುಳಾ, ಭಾರತಿ ಮತ್ತು ಸೊಸೆಯಂದಿರಾದ ನಿರ್ಮಲ, ಮಮತಾ, ಸುಜಾತ ಸೇರಿದಂತೆ ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya
error: Content is protected !!