23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ನಿನ್ನೆ ಶಾಸಕ ಹರೀಶ್ ಪೂಂಜ ಅವರ ಬಂಧನಕ್ಕೆ ಹೋಗಿ ಸಂಜೆ ತನಕ ಹೈಡ್ರಾಮಾ ನಡೆಸಿ ಕೊನೆಗೆ ಪೊಲೀಸರು ನೋಟಿಸ್ ನೀಡಿ ಹಿಂದುರುಗಿ ಬಂದ ಬಳಿಕ ರಾತ್ರಿ ಶಾಸಕರು ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದರು.

ರಾತ್ರಿ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಶಾಸಕರು ಹೇಳಿಕೆ ನೀಡಿದರು ನಂತರ ಠಾಣೆಯಲ್ಲಿ ಜಾಮೀನು ನೀಡಿದರು.

ಶಾಸಕರ ಜೊತೆ ಪ್ರಮುಖರಾದ ಸುನೀಲ್ ಕುಮಾರ್, ಕ್ಯಾ.ಬ್ರಜೇಶ್ ಚೌಟ, ಕ್ಯಾ. ಗಣೇಶ್ ಕಾರ್ಣಿಕ್, ಶ್ರೀನಿವಾಸ ರಾವ್ ಮೊದಲಾದವರು ಇದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!