24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಶಿಬಾಜೆ ಗ್ರಾಮದ ಪೆರ್ಲ- ಕಲ್ಲಾಜೆ ರಸ್ತೆಯ ಪತ್ತಿಮಾರ್ ಎಂಬಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ.

ಶಿಬಾಜೆ ಗ್ರಾಮದ ಕುರುಂಬು ಎಂಬಲ್ಲಿನ ಹರೀಶ್‌, ಸಕಲೇಶಪುರದ ಕೌಡಳ್ಳಿಯ ಶಿವಕುಮಾರ್, ಶಿಬಾಜೆಯ ಪತ್ತಿಮಾರ್‌ನ ಪದ್ಮನಾಭ ಬಂಧಿತರು. ಆರೋಪಿಗಳಿಂದ ಒಂದು ಸಿಂಗಲ್ ಬ್ಯಾರೆಲ್ ಬಂದೂಕು, ಮಾರುತಿ ಓಮ್ನಿ ಕಾರು ವಶಕ್ಕೆ ಪಡೆಯಲಾಗಿದೆ.

ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ರಾಜೇಶ್, ಅವಿನಾಶ್, ಶಿವಕುಮಾ‌ರ್ ಹೊಸ್ಮನಿ, ರವೀಂದ್ರ, ಬೀಟ್ ಫಾರೆಸ್ಟ‌ರ್ ನಿಂಗಪ್ಪ ಅವರಿ ಮತ್ತು ಚಾಲಕ ಕಿಶೋರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya
error: Content is protected !!