23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

ಬೆಳ್ತಂಗಡಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್.ಡಿ.ಎಂ. ಪ್ರೌಢಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ಇವರು 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದು ಅವರನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ರವರು ಮಂಗಳೂರು ಬಲ್ಮಟದ ಬಂಗಲೆಯಲ್ಲಿ ಸನ್ಮಾನಿಸಿ ಶುಭ ಹಾರೈಸಿದರು.

Related posts

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya
error: Content is protected !!