September 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

ಕಳೆಂಜ: ನಂದಗೋಕುಲ ಗೋಶಾಲೆ, ಕಾಯರ್ತಡ್ಕ, ಕಳೆಂಜ ಇಲ್ಲಿ ಮೇ 26ರಂದು ನಡೆಯಬೇಕಾಗಿದ್ದ ನಂದಗೋಕುಲ ದೀಪೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಹಾಗೂ ಶೀಘ್ರದಲ್ಲಿ ದಿನಾಂಕವನ್ನು ಘೋಷಿಸಲಾಗುವುದು ಎಂದು ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಅಧ್ಯಕ್ಷ ಎಂ.ಎಂ ದಯಾಕರ್ ಹಾಗೂ ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಅಧ್ಯಕ್ಷ ನಾರಾಯಣ ಗೌಡ, ಪಂಚಶ್ರೀ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ತಾಲೂಕು ಮಟ್ಟದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya

ಪ್ರೌ.ಶಾಲೆ ಗೇರುಕಟ್ಟೆಯಲ್ಲಿ 2024-25ನೇ ಸಾಲಿನ SSLC ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸನ್ಮಾನ. ಅಲ್ಲದೆ ಮಾದಕವಸ್ತು ದುರುಪಯೋಗ ತಡೆಗಟ್ಟುವಿಕೆ ಮಾಹಿತಿ ಕಾರ್ಯಗಾರ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya
error: Content is protected !!