July 23, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

ಕಳೆಂಜ: ನಂದಗೋಕುಲ ಗೋಶಾಲೆ, ಕಾಯರ್ತಡ್ಕ, ಕಳೆಂಜ ಇಲ್ಲಿ ಮೇ 26ರಂದು ನಡೆಯಬೇಕಾಗಿದ್ದ ನಂದಗೋಕುಲ ದೀಪೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಹಾಗೂ ಶೀಘ್ರದಲ್ಲಿ ದಿನಾಂಕವನ್ನು ಘೋಷಿಸಲಾಗುವುದು ಎಂದು ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಅಧ್ಯಕ್ಷ ಎಂ.ಎಂ ದಯಾಕರ್ ಹಾಗೂ ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಅಧ್ಯಕ್ಷ ನಾರಾಯಣ ಗೌಡ, ಪಂಚಶ್ರೀ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya

ಕುದ್ರಡ್ಕ ಸರಕಾರಿ ಶಾಲೆಯಲ್ಲಿ ಎಲ್‌ಕೆಜಿ – ಯುಕೆಜಿ ತರಗತಿಗಳ ಆರಂಭ

Suddi Udaya

ವೇಣೂರು: ದಿ| ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ

Suddi Udaya

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya
error: Content is protected !!