23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

ಕಳೆಂಜ: ನಂದಗೋಕುಲ ಗೋಶಾಲೆ, ಕಾಯರ್ತಡ್ಕ, ಕಳೆಂಜ ಇಲ್ಲಿ ಮೇ 26ರಂದು ನಡೆಯಬೇಕಾಗಿದ್ದ ನಂದಗೋಕುಲ ದೀಪೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಹಾಗೂ ಶೀಘ್ರದಲ್ಲಿ ದಿನಾಂಕವನ್ನು ಘೋಷಿಸಲಾಗುವುದು ಎಂದು ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಅಧ್ಯಕ್ಷ ಎಂ.ಎಂ ದಯಾಕರ್ ಹಾಗೂ ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಅಧ್ಯಕ್ಷ ನಾರಾಯಣ ಗೌಡ, ಪಂಚಶ್ರೀ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ: ಮಠದಬೈಲು ಕಾಲು ಸಂಕ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!