25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

ಗೇರುಕಟ್ಟೆ : ಕಳಿಯ ಗ್ರಾಮದ ಮೆದಿನ ರಾಜು ಶೆಟ್ಟಿಯವರ ಕೃಷಿ ತೋಟದಲ್ಲಿ ಬೆಳೆದ ಸಾವಿರ ಕಾಯಿ ಕದಳಿ ತಳಿಯ ಗೊನೆ ನೋಡುಗರನ್ನು ಬೆರಗು ಗೊಳಿಸಿದೆ.


ಮೆದಿನ ರಾಜು ಶೆಟ್ಟಿ ಯವರ ಕೃಷಿ ತೋಟದಲ್ಲಿ ಈ ಹಿಂದೆ ನಾಟಿ ಮಾಡಿದ ಸಾವಿರ ಕಾಯಿ ಕದಳಿ ಬಾಳೆ ಗೊನೆಯನ್ನು ಗೇರುಕಟ್ಟೆ ತನ್ನ ದೈವಾನುಗ್ರಹ ಹೋಟೆಲ್ ನಲ್ಲಿ ತೂಗು ಹಾಕಿರುವುದನ್ನು ನೋಡಿದಾಗ ಸಾವಿರ ಕದಲಿ ತಳಿಯ ಬಾಳೆಕಾಯಿ ನೋಡಿದ ಗ್ರಾಹಕರನ್ನು ಮೂಖ ಪ್ರೇಕ್ಷಕರಾನ್ನಗಿಸಿತ್ತು.

Related posts

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya

ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!