September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

ಗೇರುಕಟ್ಟೆ : ಕಳಿಯ ಗ್ರಾಮದ ಮೆದಿನ ರಾಜು ಶೆಟ್ಟಿಯವರ ಕೃಷಿ ತೋಟದಲ್ಲಿ ಬೆಳೆದ ಸಾವಿರ ಕಾಯಿ ಕದಳಿ ತಳಿಯ ಗೊನೆ ನೋಡುಗರನ್ನು ಬೆರಗು ಗೊಳಿಸಿದೆ.


ಮೆದಿನ ರಾಜು ಶೆಟ್ಟಿ ಯವರ ಕೃಷಿ ತೋಟದಲ್ಲಿ ಈ ಹಿಂದೆ ನಾಟಿ ಮಾಡಿದ ಸಾವಿರ ಕಾಯಿ ಕದಳಿ ಬಾಳೆ ಗೊನೆಯನ್ನು ಗೇರುಕಟ್ಟೆ ತನ್ನ ದೈವಾನುಗ್ರಹ ಹೋಟೆಲ್ ನಲ್ಲಿ ತೂಗು ಹಾಕಿರುವುದನ್ನು ನೋಡಿದಾಗ ಸಾವಿರ ಕದಲಿ ತಳಿಯ ಬಾಳೆಕಾಯಿ ನೋಡಿದ ಗ್ರಾಹಕರನ್ನು ಮೂಖ ಪ್ರೇಕ್ಷಕರಾನ್ನಗಿಸಿತ್ತು.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya
error: Content is protected !!