September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

ನಾಳ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನ ದೇವರಿಗೆ ದುರ್ಗಾ ಪೂಜೆ,ಹೂವಿನ ಪೂಜೆ ಮತ್ತು ಮಹಾಪೂಜೆ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದರು. ಈ ವರ್ಷದ ಕೊನೆಯ ರಂಗ ಪೂಜೆಯಾಗಿದೆ.


ರಾತ್ರಿ ನಾಳ ಉಮೇಶ್ ಶೆಟ್ಟಿ ಕೈಪಳ ರವರಿಂದ ಹರಕೆ ರಂಗಪೂಜೆ ಮತ್ತು ಭಜನಾ ಸೇವೆ, ದೈವಗಳಿಗೆ ವಿಶೇಷ ಪರ್ವ ಸೇವೆ ಮತ್ತು ಅನ್ನದಾನ ನಡೆಯಲಿದೆ .

Related posts

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಲಾಯಿಲ-ನಡ- ನಾವೂರು-ಇಂದಬೆಟ್ಟು ರಸ್ತೆ ಜಲಾವೃತ :ವಾಹನ ಸವಾರರ ಪರದಾಟ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ನವಚೇತನ ಶಾಲೆಯ ದ್ವಿಗುಣ ಸಾಧನೆ

Suddi Udaya
error: Content is protected !!