25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜ್ ಆಡಳಿತ ಮಂಡಳಿ ತಾಲೂಕಿನ ಕಾಮರ್ಸ್ ವಿದ್ಯಾರ್ಥಿಗಳಿಗೆ ಕಾಲೇಜ್ ಶುಲ್ಕದಲ್ಲಿ ಭಾರೀ ರಿಯಾಯಿತಿಯನ್ನು ಘೋಷಿಸಿದೆ.

ಪ್ರತಿಭಾವಂತ ಮತ್ತು ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನೂ ಸಹ ನೀಡಲು ಮಂಡಳಿ ನಿರ್ಧರಿಸಿದೆ ಎಂದು ವಿದ್ವತ್ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಸಂಪರ್ಕಕ್ಕಾಗಿ ಈ ನಂಬರನ್ನು 8050902319 ಸಂಪರ್ಕಿಸಬಹುದಾಗಿದೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!