22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

ಬೆಳ್ತಂಗಡಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಲ್ಮಂಜ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ತನುಶ್ರೀ ಇವರು 617 ಅಂಕ ಪಡೆದು ಜಿಲ್ಲಾ ಮಟ್ಟದಲ್ಲೆ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಅವರನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ರವರು ಮಂಗಳೂರು ಬಲ್ಮಟದ ಬಂಗಲೆಯಲ್ಲಿ ಸನ್ಮಾನಿಸಿ ಶುಭ ಹಾರೈಸಿದರು.

Related posts

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!