25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

ಬೆಳ್ತಂಗಡಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್.ಡಿ.ಎಂ. ಪ್ರೌಢಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ಇವರು 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದು ಅವರನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ರವರು ಮಂಗಳೂರು ಬಲ್ಮಟದ ಬಂಗಲೆಯಲ್ಲಿ ಸನ್ಮಾನಿಸಿ ಶುಭ ಹಾರೈಸಿದರು.

Related posts

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!