24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

ಕಳೆಂಜ: ನಂದಗೋಕುಲ ಗೋಶಾಲೆ, ಕಾಯರ್ತಡ್ಕ, ಕಳೆಂಜ ಇಲ್ಲಿ ಮೇ 26ರಂದು ನಡೆಯಬೇಕಾಗಿದ್ದ ನಂದಗೋಕುಲ ದೀಪೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಹಾಗೂ ಶೀಘ್ರದಲ್ಲಿ ದಿನಾಂಕವನ್ನು ಘೋಷಿಸಲಾಗುವುದು ಎಂದು ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಅಧ್ಯಕ್ಷ ಎಂ.ಎಂ ದಯಾಕರ್ ಹಾಗೂ ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಅಧ್ಯಕ್ಷ ನಾರಾಯಣ ಗೌಡ, ಪಂಚಶ್ರೀ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya
error: Content is protected !!