22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

ಗೇರುಕಟ್ಟೆ : ಕಳಿಯ ಗ್ರಾಮದ ಮೆದಿನ ರಾಜು ಶೆಟ್ಟಿಯವರ ಕೃಷಿ ತೋಟದಲ್ಲಿ ಬೆಳೆದ ಸಾವಿರ ಕಾಯಿ ಕದಳಿ ತಳಿಯ ಗೊನೆ ನೋಡುಗರನ್ನು ಬೆರಗು ಗೊಳಿಸಿದೆ.


ಮೆದಿನ ರಾಜು ಶೆಟ್ಟಿ ಯವರ ಕೃಷಿ ತೋಟದಲ್ಲಿ ಈ ಹಿಂದೆ ನಾಟಿ ಮಾಡಿದ ಸಾವಿರ ಕಾಯಿ ಕದಳಿ ಬಾಳೆ ಗೊನೆಯನ್ನು ಗೇರುಕಟ್ಟೆ ತನ್ನ ದೈವಾನುಗ್ರಹ ಹೋಟೆಲ್ ನಲ್ಲಿ ತೂಗು ಹಾಕಿರುವುದನ್ನು ನೋಡಿದಾಗ ಸಾವಿರ ಕದಲಿ ತಳಿಯ ಬಾಳೆಕಾಯಿ ನೋಡಿದ ಗ್ರಾಹಕರನ್ನು ಮೂಖ ಪ್ರೇಕ್ಷಕರಾನ್ನಗಿಸಿತ್ತು.

Related posts

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya
error: Content is protected !!