23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

ಗೇರುಕಟ್ಟೆ : ಕಳಿಯ ಗ್ರಾಮದ ಮೆದಿನ ರಾಜು ಶೆಟ್ಟಿಯವರ ಕೃಷಿ ತೋಟದಲ್ಲಿ ಬೆಳೆದ ಸಾವಿರ ಕಾಯಿ ಕದಳಿ ತಳಿಯ ಗೊನೆ ನೋಡುಗರನ್ನು ಬೆರಗು ಗೊಳಿಸಿದೆ.


ಮೆದಿನ ರಾಜು ಶೆಟ್ಟಿ ಯವರ ಕೃಷಿ ತೋಟದಲ್ಲಿ ಈ ಹಿಂದೆ ನಾಟಿ ಮಾಡಿದ ಸಾವಿರ ಕಾಯಿ ಕದಳಿ ಬಾಳೆ ಗೊನೆಯನ್ನು ಗೇರುಕಟ್ಟೆ ತನ್ನ ದೈವಾನುಗ್ರಹ ಹೋಟೆಲ್ ನಲ್ಲಿ ತೂಗು ಹಾಕಿರುವುದನ್ನು ನೋಡಿದಾಗ ಸಾವಿರ ಕದಲಿ ತಳಿಯ ಬಾಳೆಕಾಯಿ ನೋಡಿದ ಗ್ರಾಹಕರನ್ನು ಮೂಖ ಪ್ರೇಕ್ಷಕರಾನ್ನಗಿಸಿತ್ತು.

Related posts

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವಾರಂಟ್ ಜಾರಿ

Suddi Udaya

ಜನರ ನೆಮ್ಮದಿ ಕೆಡಿಸಿದೆ ನೆಮ್ಮದಿ ಕೇಂದ್ರ: ಶೀಘ್ರವೇ ಬಾಜರು – ಜೋಡುಕಟ್ಟೆ ರಸ್ತೆ ದುರಸ್ತಿ – ಶಾಸಕ ಹರೀಶ್ ಪೂಂಜ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya
error: Content is protected !!