22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

ಗೇರುಕಟ್ಟೆ : ಕಳಿಯ ಗ್ರಾಮದ ಮೆದಿನ ರಾಜು ಶೆಟ್ಟಿಯವರ ಕೃಷಿ ತೋಟದಲ್ಲಿ ಬೆಳೆದ ಸಾವಿರ ಕಾಯಿ ಕದಳಿ ತಳಿಯ ಗೊನೆ ನೋಡುಗರನ್ನು ಬೆರಗು ಗೊಳಿಸಿದೆ.


ಮೆದಿನ ರಾಜು ಶೆಟ್ಟಿ ಯವರ ಕೃಷಿ ತೋಟದಲ್ಲಿ ಈ ಹಿಂದೆ ನಾಟಿ ಮಾಡಿದ ಸಾವಿರ ಕಾಯಿ ಕದಳಿ ಬಾಳೆ ಗೊನೆಯನ್ನು ಗೇರುಕಟ್ಟೆ ತನ್ನ ದೈವಾನುಗ್ರಹ ಹೋಟೆಲ್ ನಲ್ಲಿ ತೂಗು ಹಾಕಿರುವುದನ್ನು ನೋಡಿದಾಗ ಸಾವಿರ ಕದಲಿ ತಳಿಯ ಬಾಳೆಕಾಯಿ ನೋಡಿದ ಗ್ರಾಹಕರನ್ನು ಮೂಖ ಪ್ರೇಕ್ಷಕರಾನ್ನಗಿಸಿತ್ತು.

Related posts

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya
error: Content is protected !!