September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

ಗೇರುಕಟ್ಟೆ : ಕಳಿಯ ಗ್ರಾಮದ ಮೆದಿನ ರಾಜು ಶೆಟ್ಟಿಯವರ ಕೃಷಿ ತೋಟದಲ್ಲಿ ಬೆಳೆದ ಸಾವಿರ ಕಾಯಿ ಕದಳಿ ತಳಿಯ ಗೊನೆ ನೋಡುಗರನ್ನು ಬೆರಗು ಗೊಳಿಸಿದೆ.


ಮೆದಿನ ರಾಜು ಶೆಟ್ಟಿ ಯವರ ಕೃಷಿ ತೋಟದಲ್ಲಿ ಈ ಹಿಂದೆ ನಾಟಿ ಮಾಡಿದ ಸಾವಿರ ಕಾಯಿ ಕದಳಿ ಬಾಳೆ ಗೊನೆಯನ್ನು ಗೇರುಕಟ್ಟೆ ತನ್ನ ದೈವಾನುಗ್ರಹ ಹೋಟೆಲ್ ನಲ್ಲಿ ತೂಗು ಹಾಕಿರುವುದನ್ನು ನೋಡಿದಾಗ ಸಾವಿರ ಕದಲಿ ತಳಿಯ ಬಾಳೆಕಾಯಿ ನೋಡಿದ ಗ್ರಾಹಕರನ್ನು ಮೂಖ ಪ್ರೇಕ್ಷಕರಾನ್ನಗಿಸಿತ್ತು.

Related posts

ಕಿರಣ್ ಚಂದ್ರ ಪುಷ್ಪಗಿರಿ ರವರಿಗೆ ಶಬರಿಮಲೆ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ಗೆ ‘ಕೃಷ್ಣೋತ್ಸವ ಪ್ರಶಸ್ತಿ’ ಗೌರವ

Suddi Udaya

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ಬಳಂಜ: ಅನಾರೋಗ್ಯದಿಂದ ವರದರಾಜ್ ಪೂಜಾರಿ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya
error: Content is protected !!