23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

ಗೇರುಕಟ್ಟೆ : ಕಳಿಯ ಗ್ರಾಮದ ಮೆದಿನ ರಾಜು ಶೆಟ್ಟಿಯವರ ಕೃಷಿ ತೋಟದಲ್ಲಿ ಬೆಳೆದ ಸಾವಿರ ಕಾಯಿ ಕದಳಿ ತಳಿಯ ಗೊನೆ ನೋಡುಗರನ್ನು ಬೆರಗು ಗೊಳಿಸಿದೆ.


ಮೆದಿನ ರಾಜು ಶೆಟ್ಟಿ ಯವರ ಕೃಷಿ ತೋಟದಲ್ಲಿ ಈ ಹಿಂದೆ ನಾಟಿ ಮಾಡಿದ ಸಾವಿರ ಕಾಯಿ ಕದಳಿ ಬಾಳೆ ಗೊನೆಯನ್ನು ಗೇರುಕಟ್ಟೆ ತನ್ನ ದೈವಾನುಗ್ರಹ ಹೋಟೆಲ್ ನಲ್ಲಿ ತೂಗು ಹಾಕಿರುವುದನ್ನು ನೋಡಿದಾಗ ಸಾವಿರ ಕದಲಿ ತಳಿಯ ಬಾಳೆಕಾಯಿ ನೋಡಿದ ಗ್ರಾಹಕರನ್ನು ಮೂಖ ಪ್ರೇಕ್ಷಕರಾನ್ನಗಿಸಿತ್ತು.

Related posts

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya
error: Content is protected !!