April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ


ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವದ ಅಂಗವಾಗಿ ಮೇ 23ರಂದು ಶ್ರೀ ಪದ್ಮಾವತಿ ದೇವಿ ಆರಾಧನೆ, ಶ್ರಾವಕಿಯರಿಂದ ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ ಮೊದಲಾದ ಕಾರ್ಯಕ್ರಮಗಳು ನಡೆದವು.


ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ 108 ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ ಹೆಗ್ಗಡೆಯವರು, ಶ್ರದ್ಧಾಅಮಿತ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

Related posts

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!