September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ


ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವದ ಅಂಗವಾಗಿ ಮೇ 23ರಂದು ಶ್ರೀ ಪದ್ಮಾವತಿ ದೇವಿ ಆರಾಧನೆ, ಶ್ರಾವಕಿಯರಿಂದ ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ ಮೊದಲಾದ ಕಾರ್ಯಕ್ರಮಗಳು ನಡೆದವು.


ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ 108 ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ ಹೆಗ್ಗಡೆಯವರು, ಶ್ರದ್ಧಾಅಮಿತ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

Related posts

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya
error: Content is protected !!