27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

ಕುವೆಟ್ಟು: ಮದ್ದಡ್ಕ ಸಮೀಪ ಅಂಬುಲೆನ್ಸ್ ಮತ್ತು ಅಟೋ ರಿಕ್ಷಾ ಡಿಕ್ಕಿಯಾಗಿದ್ದು ರಿಕ್ಷಾದ ಹಿಂದೆಯಿಂದ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸ್ ರಿಕ್ಷಕ್ಕೆ ಡಿಕ್ಕಿ ಹೊಡೆದ ಘಟನೆ ಮೆ 24 ರಂದು ಸಂಜೆ ನಡೆದಿದೆ .

ಅಂಬುಲೆನ್ಸ್ ಕೊಟ್ಟಿಗೆಹಾರ ಸಮಿಪ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಮಂಗಳೂರಿಗೆ ಸಾಗಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅಟೋ ರಿಕ್ಷಾ ಮತ್ತು ಬಸ್ಸು ಬೆಳ್ತಂಗಡಿ ಕಡೆ ಬರುತ್ತಿತ್ತು ಅಂಬುಲೆನ್ಸ್ ಚಾಲಕನಿಗೆ ಅಟೋ ಚಾಲಕನಿಗೆ ಗಾಯವಾಗಿದ್ದು ಗುರುವಾಯನಕೆರೆ ಖಾಸಾಗಿ ಅಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಂಬುಲೆನ್ಸ್ ನಲ್ಲಿದ್ದವನ್ನು ಬೇರೆ ಅಂಬುಲೆನ್ಸ್ ನಲ್ಲಿ ಮಂಗಳೂರಿಗೆ ಸಾಗಿಸಲಾಗಿದೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯಿಂದ ಚಾಲಕನ ಮೇಲೆ ಹಲ್ಲೆ

Suddi Udaya
error: Content is protected !!