31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

ಕುವೆಟ್ಟು: ಮದ್ದಡ್ಕ ಸಮೀಪ ಅಂಬುಲೆನ್ಸ್ ಮತ್ತು ಅಟೋ ರಿಕ್ಷಾ ಡಿಕ್ಕಿಯಾಗಿದ್ದು ರಿಕ್ಷಾದ ಹಿಂದೆಯಿಂದ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸ್ ರಿಕ್ಷಕ್ಕೆ ಡಿಕ್ಕಿ ಹೊಡೆದ ಘಟನೆ ಮೆ 24 ರಂದು ಸಂಜೆ ನಡೆದಿದೆ .

ಅಂಬುಲೆನ್ಸ್ ಕೊಟ್ಟಿಗೆಹಾರ ಸಮಿಪ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಮಂಗಳೂರಿಗೆ ಸಾಗಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅಟೋ ರಿಕ್ಷಾ ಮತ್ತು ಬಸ್ಸು ಬೆಳ್ತಂಗಡಿ ಕಡೆ ಬರುತ್ತಿತ್ತು ಅಂಬುಲೆನ್ಸ್ ಚಾಲಕನಿಗೆ ಅಟೋ ಚಾಲಕನಿಗೆ ಗಾಯವಾಗಿದ್ದು ಗುರುವಾಯನಕೆರೆ ಖಾಸಾಗಿ ಅಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಂಬುಲೆನ್ಸ್ ನಲ್ಲಿದ್ದವನ್ನು ಬೇರೆ ಅಂಬುಲೆನ್ಸ್ ನಲ್ಲಿ ಮಂಗಳೂರಿಗೆ ಸಾಗಿಸಲಾಗಿದೆ.

Related posts

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!